Menu Close

ಹಿಂದೂ ಸಂತರು ಮತ್ತು ಸಂಪ್ರದಾಯಗಳ ತೇಜೋವಧೆ ಮಾಡುವ `ಮಹಾರಾಜ್’ ಚಲನಚಿತ್ರವನ್ನು ಕೂಡಲೇ ನಿಷೇಧಿಸಿ ! – ಹಿಂದೂ ಜನಜಾಗೃತಿ ಸಮಿತಿಯ ಆಗ್ರಹ

ಪುಣೆಯಲ್ಲಿ ಆಂದೋಲನದ ಮೂಲಕ ಹಿಂದೂ ಜನಜಾಗೃತಿ ಸಮಿತಿಯಿಂದ ಕೇಂದ್ರ ಸರಕಾರಕ್ಕೆ ಆಗ್ರಹ !     ಭಾರತವು ಸಾಧು-ಸಂತರ ಭೂಮಿಯಾಗಿದೆ. ಸಂತರು ಜಗತ್ತಿನಾದ್ಯಂತ ಸಂಚರಿಸಿ ಭಾರತೀಯ ಸಂಸ್ಕೃತಿ, ಧರ್ಮ, ಜ್ಞಾನ, ಕಲೆ, ಸಭ್ಯತೆ, ಸದಾಚಾರ…

‘ಧಾರ್ಮಿಕ ದತ್ತಿ ಇಲಾಖೆಯ ತಿದ್ದುಪಡಿ ಮಸೂದೆ’ ತಿರಸ್ಕರಿಸಿದ ಮಾನ್ಯ ರಾಜ್ಯಪಾಲರ ನಿರ್ಣಯಕ್ಕೆ ಸ್ವಾಗತ ! – ದೇವಸ್ಥಾನ ಮಹಾಸಂಘ

ಇದು ಕರ್ನಾಟಕ ದೇವಸ್ಥಾನ ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘಕ್ಕೆ ಲಭಿಸಿದ ಜಯ ಕರ್ನಾಟಕ ದೇವಸ್ಥಾನ ಮಹಾಸಂಘವು ಈ ಮಸೂದೆ ಖಂಡಿಸಿ ರಾಜ್ಯಾದಾದ್ಯಂತ 15 ಕ್ಕೂ ಅಧಿಕ ಜಿಲ್ಲೆಗಳಲ್ಲಿ ಆಂದೋಲನ ನಡೆಸಿ ಮನವಿ ನೀಡಿತ್ತು…

ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ನಿರ್ಣಯಕ್ಕೆ ಖಂಡನೆ !

ಇದೇ ತಿಂಗಳು ಅಕ್ಟೋಬರ್ ೨೮ ಮತ್ತು ಅಕ್ಟೋಬರ್ ೨೯ ರಂದು ವಿವಿಧ ನಿಗಮ ಮಂಡಳಿಗಳ ಹುದ್ದೆಗಳ ಭರ್ತಿಗೆ ಪರೀಕ್ಷೆಗಳು ನಡೆಯಲಿರುವ ಪರೀಕ್ಷೆಗಳಿಗೆ ಹಿಜಾಬ್ ಧರಿಸಿ ಅಭ್ಯರ್ಥಿಗಳು ಹಾಜರಾಗಬಹುದು ಎಂಬ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ)…

ಮೇವಾತ್, ದೆಹಲಿ ಮತ್ತು ಮಣಿಪುರದ ಹಿಂಸಾಚಾರದಲ್ಲಿ ಹಿಂದೂಗಳ ಹತ್ಯೆ ಖಂಡಿಸಿ ತುಮಕೂರಿನಲ್ಲ್ಲಿ ಹಿಂದೂ ರಾಷ್ಟ್ರ-ಜಾಗೃತಿ ಆಂದೋಲನ !

ರೋಹಿಂಗ್ಯಾ, ಬಾಂಗ್ಲಾದೇಶಿ ಮುಸಲ್ಮಾನರು ಈ ಗಲಭೆಯಲ್ಲಿ ದೊಡ್ಡ ಸಂಖ್ಯೆಯಲ್ಲಿದ್ದರು. ಅವರನ್ನು ಬಂಧಿಸಿ ದೇಶದಿಂದ ಹೊರತಳ್ಳಬೇಕು. ಈ ನುಸುಳುಕೋರರಿಗೆ ಆಶ್ರಯ ನೀಡುವ ಮತ್ತು ಸಹಾಯ ಮಾಡುವವರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಬೇಕು.

ದೇಶದಾದ್ಯಂತ ‘ವಕ್ಫ್ ಬೋರ್ಡ್’ ಕಾಯ್ದೆ ರದ್ದುಗೊಳಿಸಿ ಎಂದು ರಾಜ್ಯದಲ್ಲಿ ಹಿಂದೂ ರಾಷ್ಟ್ರ ಜಾಗೃತಿ ಆಂದೋಲನದಲ್ಲಿ ಆಗ್ರಹ !

ಬೆಂಗಳೂರು – ಪ್ರಸ್ತುತ ಕರ್ನಾಟಕ ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ವಿವಿಧ ರೀತಿಯ ಆಕ್ರಮಣಗಳು ಹೆಚ್ಚಾಗಿವೆ. ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಕೇಸುಗಳನ್ನು ದಾಖಲಿಸಿ ಅವರಿಗೆ ಥಳಿಸುವುದು ಮತ್ತು ಭಯ ಹುಟ್ಟಿಸುವ ಪ್ರಕ್ರಿಯೆ ನಡೆಯುತ್ತಿವೆ.